Public App Logo
Jansamasya
News
पुलिस
Maharashtra
Bjp
National
Police
Bihar
India
Coronavirus
किसान
कांग्रेस
मौत
Accident
Congress
Modi
Delhi
Viral
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Kerala
Rahulgandhi
Chhattisgarh
Uttarpradesh
No video available

ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸೇವಾ ಸಂಸ್ಥೆಗಳ ಕಾರ್ಯ ಅಭಿನಂದನೀಯ - ಗೋಳಿಜೋರದಲ್ಲಿ ಏಳತ್ತೂರು ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ

ಗ್ರಾಮೀಣ ಪ್ರದೇಶದಲ್ಲಿ ಸೇವಾ ಸಂಸ್ಥೆಗಳ ಕಾರ್ಯ ಅಭಿನಂದನೀಯ - ಗೋಳಿಜೋರದಲ್ಲಿ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ ಕಿನ್ನಿಗೋಳಿ ಸಮೀಪದ ಗೋಳಿಜೋರ ಶ್ರೀರಾಮ ಯುವಕ ವೃಂದದ 38ನೇ ವಾರ್ಷಿಕೋತ್ಸವವು ಗೋಳಿಜೋರದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಏಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ ವಹಿಸಿದ್ದರು. ಈ ಸಂಧರ್ಭ ಅಂತಾರಾಷ್ಟ್ರೀಯ ಚೆಸ್ ಆಟಗಾರ್ತಿ ಕ್ರಿಸ್ಟಲ್ ವಿಯೋಲ ವಾಸ್ ರವರನ್ನು ಗೌರವಿಸಲಾಯಿತು.
ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸೇವಾ ಸಂಸ್ಥೆಗಳ ಕಾರ್ಯ ಅಭಿನಂದನೀಯ - ಗೋಳಿಜೋರದಲ್ಲಿ ಏಳತ್ತೂರು ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ - Mangaluru News