Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana
No video available

ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸೇವಾ ಸಂಸ್ಥೆಗಳ ಕಾರ್ಯ ಅಭಿನಂದನೀಯ - ಗೋಳಿಜೋರದಲ್ಲಿ ಏಳತ್ತೂರು ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ

ಗ್ರಾಮೀಣ ಪ್ರದೇಶದಲ್ಲಿ ಸೇವಾ ಸಂಸ್ಥೆಗಳ ಕಾರ್ಯ ಅಭಿನಂದನೀಯ - ಗೋಳಿಜೋರದಲ್ಲಿ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ ಕಿನ್ನಿಗೋಳಿ ಸಮೀಪದ ಗೋಳಿಜೋರ ಶ್ರೀರಾಮ ಯುವಕ ವೃಂದದ 38ನೇ ವಾರ್ಷಿಕೋತ್ಸವವು ಗೋಳಿಜೋರದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಏಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ ವಹಿಸಿದ್ದರು. ಈ ಸಂಧರ್ಭ ಅಂತಾರಾಷ್ಟ್ರೀಯ ಚೆಸ್ ಆಟಗಾರ್ತಿ ಕ್ರಿಸ್ಟಲ್ ವಿಯೋಲ ವಾಸ್ ರವರನ್ನು ಗೌರವಿಸಲಾಯಿತು.