Public App Logo
Jansamasya
���ायल
Fatehpur
Jodhpur
Amitshah
Uppolice
Live
Pratapgarh
Westbengal
Farrukhabad
Mirzapur
Rain
Tikamgarh
Prayagraj
Modiji
���ोगी_आदित्यनाथ
Indianrailways
Letestnews
���ाइक
���ायरल
Arvindkejriwal
Kedarnath
Weather
Rahul
Indianews
New_delhi
Akhileshyadav
Upnews
Newsupdate
Viralvideo
No video available

ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸೇವಾ ಸಂಸ್ಥೆಗಳ ಕಾರ್ಯ ಅಭಿನಂದನೀಯ - ಗೋಳಿಜೋರದಲ್ಲಿ ಏಳತ್ತೂರು ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ

ಗ್ರಾಮೀಣ ಪ್ರದೇಶದಲ್ಲಿ ಸೇವಾ ಸಂಸ್ಥೆಗಳ ಕಾರ್ಯ ಅಭಿನಂದನೀಯ - ಗೋಳಿಜೋರದಲ್ಲಿ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ ಕಿನ್ನಿಗೋಳಿ ಸಮೀಪದ ಗೋಳಿಜೋರ ಶ್ರೀರಾಮ ಯುವಕ ವೃಂದದ 38ನೇ ವಾರ್ಷಿಕೋತ್ಸವವು ಗೋಳಿಜೋರದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಏಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ ವಹಿಸಿದ್ದರು. ಈ ಸಂಧರ್ಭ ಅಂತಾರಾಷ್ಟ್ರೀಯ ಚೆಸ್ ಆಟಗಾರ್ತಿ ಕ್ರಿಸ್ಟಲ್ ವಿಯೋಲ ವಾಸ್ ರವರನ್ನು ಗೌರವಿಸಲಾಯಿತು.