ಬೆಂಗಳೂರು ಉತ್ತರ: ಧರ್ಮಸ್ಥಳದ ಕುರಿತು ಸುಳ್ಳುಗಳ ಹಿಂದಿರುವ ಮಾಸ್ಟರ್ ಮೈಂಡ್ ಸಸಿಕಾಂತ್ ಸೆಂಥಿಲ್ - ವಿಧಾನಸೌಧದಲ್ಲಿ ಜನಾರ್ದನ ರೆಡ್ಡಿ
Bengaluru North, Bengaluru Urban | Aug 20, 2025
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳನ್ನ ಸತ್ಯ ಮಾಡಲು ಹೊರಟಿರುವ ವ್ಯಕ್ತಿಗಳ ಹಿಂದಿರುವ ಮಾಸ್ಟರ್ ಮೈಂಡ್ ಸಸಿಕಾಂತ್ ಸೆಂಥಿಲ್ ಎಂದು ಗಂಗಾವತಿ ಶಾಸಕ...