Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Congress
Accident
Modi
Delhi
Viral
Crime
Up
अमित_शाह
Bollywood
Breakingnews
Narendramodi
Madhya_pradesh
Mp
उत्तरप्रदेश
Pmmodi
Rahulgandhi
यूपी
Uttarpradesh
Haryana
Cricket

ಕಮಲಾಪುರ: ರಸ್ತೆ ದುರಸ್ಥೆಗಾಗಿ ಹೇರೂರು ಕ್ರಾಸ್‌ನಲ್ಲಿ ಹಿಂದೂ ಜಾಗೃತಿ ಸೇನೆಯ ಬೃಹತ್ ರಸ್ತೆ ತಡೆ ಪ್ರತಿಭಟನೆ

Kamalapur, Kalaburagi | Sep 16, 2025
ಚಿಂಚೋಳಿ–ಮಹಾಗಾಂವ್ ರಾಜ್ಯ ಹೆದ್ದಾರಿ ಹೇರೂರು ಕ್ರಾಸ್ ಬಳಿ ಹಿಂದೂ ಜಾಗೃತಿ ಸೇನೆಯ ನೇತೃತ್ವದಲ್ಲಿ ರಸ್ತೆ ದುರಸ್ತಿ ಬೇಡಿಕೆಗಾಗಿ ಭಾರೀ ಪ್ರತಿಭಟನೆ ನಡೆಯಿತು. ಟೈರ್ ದಹನ ಮಾಡಿ ರಸ್ತೆ ತಡೆದ ಪರಿಣಾಮ ವಾಹನ ಸಂಚಾರ ಸುಮಾರು 4 ಗಂಟೆಗಳ ಕಾಲ ಸ್ಥಗಿತಗೊಂಡಿತು. ಸ್ಥಳಕ್ಕೆ ಕಮಲಾಪುರ ತಹಸೀಲ್ದಾರರು ಆಗಮಿಸಿ 4 ದಿನಗಳಲ್ಲಿ ರಸ್ತೆ ಸರಿಪಡಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ಹಿಂದಕ್ಕೆ ತೆಗೆದುಕೊಂಡರು. ಮಂಗಳವಾರ 4 ಗಂಟೆ ವರೆಗೆ ಪ್ರತಿಭಟನೆ ನಡೆಯಿತು.

MORE NEWS