ಕಲಬುರಗಿ: ನಗರದಲ್ಲಿ ಸಚಿವ ಶಿವಾನಂದ ಪಾಟೀಲ್ಗೆ ಕರೆ ಮಾಡಿ ಶಾಸಕ ಬಿ.ಆರ್. ಪಾಟೀಲ್ ಅಸಮದಾನ
ಕಲಬುರಗಿ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ಏಕರೂಪದ ದರ ನಿಗದಿ ಮಾಡಲು ಹಿಂದೇಟು ಹಾಕಿದ ಹಿನ್ನಲೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಅವರು ಸಚಿವ ಶಿವಾನಂದ ಪಾಟೀಲರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿ ಅಸಮದಾನ ವ್ಯಕ್ತ ಪಡಿಸಿದರು... ಸೋಮವಾರ 4 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರತಿ ಟನ್ಗೆ ₹3000 ನಿಗದಿ ಕುರಿತು ಒಪ್ಪಂದ ಆಗದಕ್ಕೆ ಬಿ.ಆರ್. ಪಾಟೀಲ ಹಾಗೂ ಶಾಸಕ ಎಂ.ವೈ. ಪಾಟೀಲ ಬೇಸರ ವ್ಯಕ್ತಪಡಿಸಿದರು..