ದೊಡ್ಡಬಳ್ಳಾಪುರ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ದಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ ಹಾಗು ಸುಬ್ರಂಹ್ಮಣ್ಯ ಸ್ವಾಮಿಗೆ ಬೆಣ್ಣೆ ಅಲಂಕಾರ ಹಾಗು ಸ್ವಾಮಿಯವರಿಗೆ ಅಭಿಷೇಕ ವಿಶೇಷ ಹೂವಿನ ಅಲಂಕಾರ ಮಾಡಿ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು ಹಾಗೂ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಬಯಲು ಬಸವಣ್ಣ ದೇವಾಲಯದಲ್ಲಿ ಕಡಲೆ ಕಾಯಿ ಪರಿಷೆ ಆಯೋಜಿಸಲಾಗಿಧದು