ರಾಯಚೂರು: ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ 3 ಸಾವು ಮತ್ತೆ ಮೂವರ ಸ್ಥಿತಿ ಗಂಭೀರ
Raichur, Raichur | Jul 22, 2025
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡಿದ ತರಕಾರಿ ಸೇವಿಸಿ ಒಂದೇ ಕುಟುಂಬದ...