ಮುಂಡಗೋಡ: ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ
ಕೆಎಸಆರ್ ಟಿ ಸಿ ಬಸ್,ಪ್ರಯಾಣಿಕರು ಪಾರು
ಮುಂಡಗೋಡ : ತಾಲೂಕಿನ ಮಳಗಿ ಬಳಿ ಕೆಎಸಆರ್ಟಿಸಿ ಬಸ್ ಸ್ಟೇರಿಂಗ್ ಕಟ್ ಆದ ಪರಿಣಾಮ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊರೆದು ಗಟಾರಕ್ಕೆ ಇಳಿದ ಘಟನೆ ನಡೆದಿದೆ. ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಈ ಬಸ್ಸಿನಲ್ಲಿ ಸುಮಾರು 70 ಕ್ಕೂ ಹೆಚ್ಚಿನ ಜನರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಚಾಲಕನ ಸಮಯ ಪ್ರಜ್ಞೆ ಯಿಂದ ಭಾರಿ ದುರಂತ ತಪ್ಪಿದ್ದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಲಾಗಿವೆ.ಪ್ರಾಣಪಾಯ ದಿಂದ ಪಾರಾಗಿದ್ದಾರೆ.