ಶ್ರೀನಿವಾಸಪುರ: ವಿದ್ಯಾರ್ಥಿಗಳು ದಾಸರ ಬಗ್ಗೆ ಆಧ್ಯಾಯನ ಮಾಡಿ ಜೀವನ ವಿಧಾನ, ಬದ್ದತೆ, ಲಕ್ಷ ಬೆಳೆಸಿಕೊಂಡು ಜ್ಞಾನವಂತರಾಗಿ : ಶಾಸಕ ಜಿ.ಕೆ.ವೆಂಕಟಶಿವಾರೆಡ
ವಿದ್ಯಾರ್ಥಿಗಳು ದಾಸರ ಬಗ್ಗೆ ಆಧ್ಯಾಯನ ಮಾಡಿ ಜೀವನ ವಿಧಾನ, ಬದ್ದತೆ, ಲಕ್ಷೆö್ಯ ಬೆಳೆಸಿಕೊಂಡು ಜ್ಞಾನವಂತರಾಗಿ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರೆನೀಡಿದರು. ಪಟ್ಟಣದ ಕನಕಭವನದಲ್ಲಿ ಶನಿವಾರ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗು ಕುರಬಸಮುದಾಯದ ವತಿಯಿಂದ ಹಮ್ಮಿಕೊಳ್ಳಲಾದ ಕನಕದಾಸ ಜಯಂತಿ ಸಭಾ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು. ಪ್ರವಾಸಿ ಮಂದಿರದಿಂದ ಬೈರಪಲ್ಲಿ ವರೆಗೂ ಕನಕಬಡಾವಣೆ ಎಂದು ಸಭೆಯಲ್ಲಿ ಘೋಸಿದರು. .