ದೇವನಹಳ್ಳಿ ತಾಲ್ಲೂಕಿನ ಹರಳೂರು KIADB ಏರೋಸ್ಪೇಸ್ ಪಬ್ಲಿಕ್ ಪಾರ್ಕ್ನಲ್ಲಿ ಇಂದು ಬ್ರಿಗೇಡ್ ಫೌಂಡೇಶನ್ ವತಿಯಿಂದ “ಸಸಿಯಿಂದ ಅಭಯಾರಣ್ಯದವರೆಗೆ” ಎಂಬ ಘೋಷವಾಕ್ಯದಡಿ ಪರಿಸರ ಸಂರಕ್ಷಣೆ ಹಾಗೂ ಹಸಿರು ಅಭಿವೃದ್ಧಿಯನ್ನು ಉತ್ತೇಜಿಸಲು ೧ ಲಕ್ಷ ಸಸಿಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಿದ ಸಂದರ್ಭ.
ದೇವನಹಳ್ಳಿ: ಹರಳೂರು ಬಳಿ ಕೈಗಾರಿಕಾ ಪ್ರದೇಶದಲ್ಲಿ ಒಂದು ಲಕ್ಷ ಸಸಿನೆಡುವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವರು - Devanahalli News