Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಸಿದ್ಧಾಪುರ: ತಂಡಾಗುಂಡಿ ಕ್ರಾಸ್ ಸಮೀಪ ಬಸ್-ಬೈಕ್ ಮಧ್ಯೆ ಡಿಕ್ಕಿ, ಓರ್ವ ಸಾವು

ಸಿದ್ದಾಪುರ : ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಸಿದ್ದಾಪುರ ತಾಲೂಕಿನ ನಿಲ್ಕುಂದ ಸಮೀಪದ ತಂಡಾಗುಂಡಿ ಕ್ರಾಸ್ ಬಳಿ ನಡೆದಿದೆ. ಉಂಚಳ್ಳಿ ಜಲಪಾತ ವೀಕ್ಷಣೆಗೆ ಆರು ಜನ ಯುವಕರು 3 ಬೈಕ್ ನಲ್ಲಿ ಬಂದಿದ್ದರು. ಈ ಸಂದರ್ಭದಲ್ಲಿ ಬೈಕ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಶಿಗ್ಗಾಂವ್ ತಾಲೂಕಿನ ರಾಮನಕೊಪ್ಪದ ಅನಿಲ್ ಹರಿಜನ್ (25) ಮೃತಪಟ್ಟ ದುರ್ದೈವಿ . ಬಸವರಾಜ ಬಾಣದ ಗಾಯಗೊಂಡ ಯುವಕ. ಗಾಯಾಳುಗಳನ್ನು ಶಿರಸಿ ಆಸ್ಪತ್ರೆಗೆ ಧಾಖಲಿಸಲಾಗಿದೆ‌ . ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

MORE NEWS

ಸಿದ್ಧಾಪುರ: ತಂಡಾಗುಂಡಿ ಕ್ರಾಸ್ ಸಮೀಪ ಬಸ್-ಬೈಕ್ ಮಧ್ಯೆ ಡಿಕ್ಕಿ, ಓರ್ವ ಸಾವು - Siddapur News