Public App Logo
Jansamasya
Bjp
National
Bihar
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway
Biharnews

ಬೆಂಗಳೂರು ದಕ್ಷಿಣ: ನಗರದಲ್ಲಿ ಪಾಲಿಕೆಯ ಆಯುಕ್ತರಿಂದ 3 ಕಿ.ಮೀ ಪಾದಯಾತ್ರೆ: ಸ್ಥಳದಲ್ಲೇ ಸಾರ್ವಜನಿಕರ ಕುಂದುಕೊರತೆಗಳ ಪರಿಹಾರಕ್ಕೆ ಸೂಚನೆ

ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಲು ಮತ್ತು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರಾದ ಕೆ.ಎನ್‌ ರಮೇಶ್, ನಾಗರೀಕರೊಡನೆ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬ್ರಿಗೇಡ್ ಮಿಲೇನಿಯಂನಿಂದ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಸುಮಾರು 3 ಕಿಲೋಮೀಟರ್‌ಗಳ ಸುದೀರ್ಘ ಪಾದಯಾತ್ರೆ ನಡೆಸಿದರು. ಸ್ಥಳೀಯ ಶಾಸಕರಾದ ಎಂ. ಕೃಷ್ಣಪ್ಪ ಅವರು ಪಾದಯಾತ್ರೆಗೆ ಜೊತೆಗೂಡಿದ್ದು ವಿಶೇಷವಾಗಿತ್ತು. ​ಈ ಪಾದಯಾತ್ರೆಯ ಉದ್ದಕ್ಕೂ ಆರ್‌ಬಿಐ ಬಡಾವಣೆ, ಈಶ್ವರ ಬಡಾವಣೆ, ಸದಾನಂದಪ್ಪ ಬಡಾವಣೆ ಹಾಗೂ ಗಣಪತಿಪುರದ ನೂರಾರು ನಿವಾಸಿಗಳು ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA) ಆಯುಕ್ತರಿಗೆ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.