ಧಾರವಾಡದ ಹೊಸಯಲ್ಲಾಪುರದಲ್ಲಿರುವ ನುಚ್ಚಂಬ್ಲಿ ಬಾವಿಯಲ್ಲಿ ಈಜಲು ಹೋದ ಯುವಕನೋರ್ವ ಈಜು ಬರದೇ ಬಾವಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ 2 ಗಂಟೆಗೆ ಸಂಭವಿಸಿದೆ. ಧಾರವಾಡದ ಕಮಲಾಪುರದ ಆದಿತ್ಯ ಅನಾಡ (17) ಎಂಬಾತನೇ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ ಯುವಕ ಎಂದು ತಿಳಿದುಬಂದಿದೆ. ಕಾಲೇಜು ಮುಗಿಸಿಕೊಂಡು ಬಾವಿಯಲ್ಲಿ ಈಜಲು ತೆರಳಿದಾಗ ಘಟನೆ ನಡೆದಿದೆ. ಸ್ಥಳಕ್ಕೆ ಧಾರವಾಡ ಶಹರ ಪೊಲೀಸರು ಭೇಟಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ