ಹಾಸ್ಯ ನಟ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮ ರಂಗಾಯಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಶನಿವಾರ ಸಂಜೆ 6 ಗಂಟೆಗೆ ನಡೆಯಿತು. ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ ಹಾಗೂ ಕ್ಷಮತಾ ಹುಬ್ಬಳ್ಳಿ ಸಹಯೋಗದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿಗಳು, ಸಾಹಿತಿಗಳು ಹಾಗೂ ಗಣ್ಯರು ಅನಿಸಿಕೆ ಹಂಚಿಕೊಂಡರು. ಹಿರಿಯ ಪತ್ರಕರ್ತ ಡಾ.ಬಂಡು ಕುಲಕರ್ಣಿ ಮಾತನಾಡಿ, ಯಶವಂತ ಸರದೇಶಪಾಂಡೆ ಪ್ರಯೋಗಶೀಲ ವ್ಯಕ್ತಿ. ಕೇವಲ ರಂಗಭೂಮಿಯಷ್ಟೇ ಅಲ್ಲ, ಸಿ