Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
���ादी
Crimenews
Nda
School
Cbi

ಹುಣಸಗಿ: ಮಳೆಯಿಂದ ಹಾನಿಯಾದ ನಾರಾಯಣಪುರದ ಸುತ್ತಮುತ್ತಲಿನ ಜಮೀನುಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ ಪರಿಶೀಲನೆ

Hunasagi, Yadgir | Sep 28, 2025
ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಾದ ನಾರಾಯಣಪುರದ ಸುತ್ತಮುತ್ತಲಿನ ಜಮೀನುಗಳಿಗೆ ಶಾಸಕ ರಾಜ ವೇಣುಗೋಪಾಲ ಭೇಟಿ ನೀಡಿ ಸಮಗ್ರವಾಗಿ ಪರಿಶೀಲಿಸಿದರು ಜಮೀನಿನಲ್ಲಿ ಜಲಾವೃತವಾದ ಹತ್ತಿ, ತೊಗರಿ, ಇತರ ಬೆಳೆಗಳನ್ನು ವೀಕ್ಷಿಸಿ ಅಧಿಕಾರಿಗಳಿಂದ ಸಮರ್ಪಕ ಮಾಹಿತಿ ಪಡೆದುಕೊಂಡು ಅವರು ಸೂಕ್ತ ರೀತಿಯಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳುವಂತೆ ಕಂದಾಯ ಮತ್ತು ಕೃಷಿ ಇಲಾಖೆಗಳ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಸಂದರ್ಭದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಮುಖಂಡರು ರೈತರು ಭಾಗವಹಿಸಿದ್ದರು
ಹುಣಸಗಿ: ಮಳೆಯಿಂದ ಹಾನಿಯಾದ ನಾರಾಯಣಪುರದ ಸುತ್ತಮುತ್ತಲಿನ ಜಮೀನುಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ ಪರಿಶೀಲನೆ - Hunasagi News