Public App Logo
Jansamasya
National
Haryana
Pmmsy
Matsyasampadasesamriddhi
���ीएसटी
Cybersecurityawareness
Nextgengst
Fidfimpact
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat

ಕುಂದಗೋಳ: ಕನ್ನೇರಿಮಠದ ಶ್ರೀ ಕಾಡಸಿದ್ದೇಶ್ವರ ಮಹಾಸ್ವಾಮೀಜಿಯವರಿಗೆ ವಿಜಯಪುರ ಜಿಲ್ಲೆಗೆ ಹೇರಿರುವ ಸರ್ಕಾರದ ನಿರ್ಬಂಧ ಖಂಡಿಸಿ ಕುಂದಗೋಳದಲ್ಲಿ ಪ್ರತಿಭಟನೆ

Kundgol, Dharwad | Nov 4, 2025
ಕನ್ನೇರಿ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ಯವರಿಗೆ ವಿಜಯಪುರ ಜಿಲ್ಲೆಗೆ ಹೇರಿರುವ ಸರ್ಕಾರದ ನಿರ್ಬಂದ ಖಂಡಿಸಿ ಹಾಗೂ ಅವರಿಗೆ ಬೆಂಬಲವಾಗಿ ಇಂದು ಕುಂದಗೋಳದ ಗಾಳಿ ಮರಿಯಮ್ಮ ದೇವಿ ವೃತದಿಂದ ತಹಶೀಲ್ದಾರ್ ಕಚೇರಿವರೆಗೆ - ಕುಂದಗೋಳ ತಾಲೂಕು ಕಾಡಸಿದ್ದೇಶ್ವರ ಭಕ್ತ ಮಂಡಳಿ ಹಾಗೂ ಬಸವಾದಿ ಶರಣರ ಹಿಂದೂ ವೇದಿಕೆಯಿಂದ ಹಮ್ಮಿಕೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕರಾದ ಎಂ.ಆರ್.ಪಾಟೀಲ್ ಅವರು ಭಾಗವಹಿಸಿ, ಕನ್ನೇರಿ ಶ್ರೀಗಳ ಮೇಲೆ ನಿಷೇಧವನ್ನು ಸರ್ಕಾರ ತಕ್ಷಣ ರದ್ದುಪಡಿಸಬೇಕೆಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಈ ಪ್ರತಿಭಟನೆಯಲ್ಲಿ ವಿವಿಧ ಮಠದ ಸ್ವಾಮೀಜಿಗಳು, ಸಮಾಜದ ಮುಖಂಡರು, ಶ್ರೀಗಳ ಭಕ್ತವೃಂದ ಹಾಗೂ ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

MORE NEWS