Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
बीजेपी
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Telangana
Rahulgandhi
No video available

ಭದ್ರಾವತಿ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಲೋಕಸಭೆ ಚುನಾವಣೆ ಕುರಿತು ಮಾಹಿತಿ ತಿಳಿಸಿದ ಅಧಿಕಾರಿಗಳು

Bhadravati, Shimoga | Mar 22, 2024
Officer hadravathi LAC ಭದ್ರಾವತಿ : ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಈ ಬಾರಿ ಲೋಕಸಭೆ ಚುನಾವಣೆ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 112-ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆ ಅಕ್ರಮ ತಡೆಯಲು ಗಡಿ ಭಾಗದಲ್ಲಿ ಒಟ್ಟು 4 ತಪಾಸಣೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಸತ್ಯನಾರಾಯಣ ತಿಳಿಸಿದರು. ಈ ಕುರಿತು ಮಾಹಿತಿ ನೀಡಿ, ಕೂಡ್ಲಿಗೆರೆ, ಹಳ್ಳಿಕೆರೆ, ಹುಣಸೇಕಟ್ಟೆ ಮತ್ತು ಬಿ.ಆರ್.ಪಿಯಲ್ಲಿ ತಪಾಸಣೆ
ಭದ್ರಾವತಿ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಲೋಕಸಭೆ ಚುನಾವಣೆ ಕುರಿತು ಮಾಹಿತಿ ತಿಳಿಸಿದ ಅಧಿಕಾರಿಗಳು - Bhadravati News