ವಿದ್ಯುತ್ ಅವಘಡದಿಂದ ಸುಟ್ಟು ಹಾನಿಯಾದ ರೈತರ ಕಬ್ಬಿನ ಬೆಳೆಗೆ ಸರ್ಕಾರ ತ್ವರಿತವಾಗಿ ಪರಿಹಾರ ನೀಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಒತ್ತಾಯಿಸಿದರು. ಕಲಘಟಗಿ ತಾಲ್ಲೂಕಿನ ಜಿನ್ನೂರ, ಸೋಲಾರಗೊಪ್ಪ, ಭೂಗೇನಾಗರಕೊಪ್ಪ ಗ್ರಾಮಕ್ಕೆ ಭಾನುವಾರ ಮದ್ಯಾಹ್ನ 3 ಗಂಟೆಗೆ ಭೇಟಿ ನೀಡಿ, ವಿದ್ಯುತ್ ಅವಘಡದಿಂದ ಕಬ್ಬು ಬೆಳೆ ಸುಟ್ಟು ಹಾನಿಯಾಗಿದ್ದು, ರೈತರ ಜಮೀನುಗಳಿಗೆ ಮಾಹಿತಿ ಪಡೆದು, ಸರ್ಕಾರ ಪರಿಹಾರ ಬಿಡುಗಡೆ ಕ್ರಮ ಕೈಗೊಳ್ಳಬೇಕು ಎ