Public App Logo
Jansamasya
News
पुलिस
Bjp
National
Police
Bihar
India
चुनाव
बीजेपी
भाजपा
Congress
Modi
Delhi
Viral
Up
Rajasthan
Bollywood
Breakingnews
महिला
Narendramodi
Nitishkumar
Madhya_pradesh
Mp
Madhyapradesh
Ahmedabad
Pmmodi
Rahulgandhi
यूपी
कानपुर

ಬಳ್ಳಾರಿ: ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಬಹುಮುಖ್ಯವಾದುದು ನಗರದಲ್ಲಿ ಐಜಿಪಿ ವರ್ತಿಕಾ ಕಟಿಯಾರ್

Ballari, Ballari | Dec 13, 2025
ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಬಹುಮುಖ್ಯವಾಗಿದೆ ಎಂದು ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್ ಅವರು ಹೇಳಿದರು. ಶನಿವಾರ ಮಧ್ಯಾಹ್ನ 12ಗಂಟೆಗೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಬೆಂಗಳೂರು ಇವರ ಆಶ್ರಯದಲ್ಲಿ ನಗರದ ಹಳೆಯ ನ್ಯಾಯಾಲಯ ಆವರಣದ ಅಭಿಯೋಜಕ ಭವನದಲ್ಲಿ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನೂತನ ಕಾನೂನು ಅಧಿಕಾರಿ (ಹಿರಿಯ) ಯವರ ಬಳ್ಳಾರಿ ವಿಭಾಗೀಯ ಕಚೇರಿಯ ಉದ್ಘಾಟನೆ ನೆರವೇರಿಸಿ ಬಳಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಭಿಯೋಜಕರು ಮತ್ತು ತನಿಖಾಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಬೇಕು. ತನಿಖಾಧಿಕಾರಿಗಳು ಯಾವ ರೀತಿಯಾಗಿ ದೋಷರೋಪಣಾ ಪಟ್ಟಿ ತಯಾರಿಸಬೇಕು. ಅದಕ್ಕಿರುವ ಕಾನೂನು ಕ್ರಮ ಹಾಗೂ ಇತರೆ ಕುರಿತಂತೆ ಪೊಲೀಸ