ಕ್ಷೇತ್ರದ ಅಭಿರುದ್ದಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಡ್ಡಿಪಡಿಸುತ್ತಿದ್ದಾರೆ: ಪಟ್ಟಣದಲ್ಲಿ ಶಾಸಕ ವೆಂಕಟಶಿವಾರೆಡ್ಡಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಶಾಸಕ ವೆಂಕಟಶಿವಾರೆಡ್ಡಿ ವಾಗ್ದಾಳಿ! ಶ್ರೀನಿವಾಸಪುರದ ಅಭಿವೃದ್ಧಿ ಕಾರ್ಯಗಳಿಗೆ ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ಕೆ.ಆರ್. ರಮೇಶ್ ಕುಮಾರ್ ಅವರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಯಾರೇ ವಿರೋಧಿಸಿದರೂ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸುವುದಿಲ್ಲ ಎಂದು ಅವರು ರಮೇಶ್ ಕುಮಾರ್ ಅವರಿಗೆ ಸವಾಲು ಹಾಕಿದರು. ಶ್ರೀನಿವಾಸಪುರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸೋಮವಾರ ಬೆಳ್ಳಿಗೆ 11 ಗಂಟೆಯಲ್ಲಿ