Public App Logo
Jansamasya
कांग्रेस
बीजेपी
विधायक
Congress
Modi
Delhi
Viral
Odisha
Rajasthan
अमित_शाह
दिल्ली
Breakingnews
Madhya_pradesh
Ipl
Rahulgandhi
Haryana
Cricket
शादी
Crimenews
Kolkata
Aap
Rss
Bareilly
Agra
Politics
जेल
Mumbai
Jodhpur
Amitshah

ಬೀದರ್: ಹೊಸ ನ್ಯಾಯ ಬೆಲೆ ಅಂಗಡಿಗಳಿಗೆ ಅರ್ಜಿ ಆಹ್ವಾನ ; ನಗರದಲ್ಲಿ ಆಹಾರ ಇಲಾಖೆ ಉಪನಿರ್ದೇಶಕರಿಂದ ಪ್ರಕಟಣೆ

Bidar, Bidar | Oct 17, 2025
ಬೀದರ್ : ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಬೀದರ ಜಿಲ್ಲೆಯ ಔರಾದ(ಬಿ) ತಾಲ್ಲೂಕಿನ ಕೊಳ್ಳುರು ಮತ್ತು ಕಮಲನಗರ ತಾಲ್ಲೂಕಿನ ಡೊಣಗಾಂವ(ಎA) ಗ್ರಾಮಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಂಘ ಸಂಸ್ಥೆಗಳಿAದ ಅರ್ಜಿಗಳು ಆಹ್ವಾನಿಸಲಾಗಿದೆ ಎಂದು ಬೀದರ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಶುಕ್ರವಾರ ಸಂಜೆ 5 ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ್: ಹೊಸ ನ್ಯಾಯ ಬೆಲೆ ಅಂಗಡಿಗಳಿಗೆ ಅರ್ಜಿ ಆಹ್ವಾನ ; ನಗರದಲ್ಲಿ ಆಹಾರ ಇಲಾಖೆ ಉಪನಿರ್ದೇಶಕರಿಂದ ಪ್ರಕಟಣೆ - Bidar News