Public App Logo
Jansamasya
News
पुलिस
Bjp
National
Bihar
बिहार
बीजेपी
भाजपा
विधायक
Congress
Modi
Delhi
Viral
Crime
Jharkhand
Up
Breakingnews
Narendramodi
Madhya_pradesh
Pmmodi
पटना
Rahulgandhi
Haryana
Crimenews
Bareilly
Breaking
Election
Politics
उत्तराखंड
No video available

ಮೂಡುಬಿದಿರೆ: ಕೇಪ್ಲಾಜೆಯಲ್ಲಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶದ ಅಂಗವಾಗಿ ಚಪ್ಪರ ಮೂಹೂರ್ತ ಕಾರ್ಯಕ್ರಮ

ಕೇಪ್ಲಾಜೆ ಶ್ರೀ ಮಹಾಮ್ಮಾಯಿ ದೇವಿಗುಡಿ ಇದರ ಬ್ರಹ್ಮಕಲಶೋತ್ಸವದ ಅಂಗವಾಗಿ ಚಪ್ಪರ ಮೂಹೂರ್ತವು ಮಂಗಳವಾರ ಶ್ರೀ ಕ್ಷೇತ್ರ ಕಾಂತಾವರದ ಪ್ರಧಾನ ಅರ್ಚಕರಾದ ಕೃಷ್ಣಮೂರ್ತಿ ಭಟ್ ಇವರ ಪೂಜಾ ವಿಧಿವಿಧಾನಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಕೋಶಾಧಿಕಾರಿ ರಂಜಿತ್ ಶೆಟ್ಟಿ ಪುಂಚಾಡಿ, ಸಂಘಟನಾ ಕಾರ್ಯದರ್ಶಿಗಳಾದ ಮಹೇಶ್ ಕೋಟ್ಯಾನ್, ಲೋಕೇಶ್ ಕೋಟ್ಯಾನ್, ಕ್ಷೇತ್ರದ ಆರ್ಚಕ ಗಣೇಶ್ ಕೇಪ್ಲಾಜೆ, ಸದಸ್ಯರಾದ ಸುಪ್ರೇಶ್, ಸುಲೋಚನಾ, ಚಪ್ಪರ ಸಮಿತಿ ಸಂಚಾಲಕ ಜಯಂತ್ ಕುಂದರ್, ಎಸ್.ಡಿ‌.ಕೆ ಮಿಜಾರು ಸಂಸ್ಥೆಯ ಮಾಲಕರಾದ ಶಿವಪ್ರಸಾದ್ ಶೆಟ್ಟಿ, ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಸುರೇಶ್ ಕೋಟ್ಯಾನ್, ಜಯಕರಪೂಜಾರಿ, ಆನಂದ ಬಿ.ಕೆ, ಅಮಿತ್ ವರ್ಣಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.