Public App Logo
Jansamasya
Haryana
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
���ोगी_आदित्यनाथ
Sonunigam
Arvindkejriwal
Rajasthannews
Rahul
Indianews
���ंगाल
Gwaliornews
New_delhi
���िल्ली_मेट्रो
Newsupdate
���निका
No video available

ಕೃಷ್ಣರಾಜನಗರ: ಕೃಷ್ಣರಾಜನಗರ ಪಟ್ಟಣದ ಮುಸ್ಲಿಂ ಮುಖಂಡರಿಂದ ಸಡಗರ ಸಂಭ್ರಮದಿಂದ ರಂಜಾನ್ ಹಬ್ಬವನ್ನು ಗುರುವಾರ ಆಚರಿಸಲಾಯಿತು.

ಕೃಷ್ಣರಾಜನಗರ ಪಟ್ಟಣದ ಮುಸ್ಲಿಮರು ಸಡಗರ ಸಂಭ್ರಮದಿಂದ ರಂಜಾನ್ ಹಬ್ಬವನ್ನು ಗುರುವಾರ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಆಚರಿಸಿದರು. ದ್ವೇಷ ವೈಮನಸುಗಳನ್ನು ಮರೆತು ಪ್ರೀತಿ-ಸ್ನೇಹಗಳನ್ನು ಬೆಸೆಯುವ ಪವಿತ್ರ ಹಬ್ಬ ರಂಜಾನ್ ಹಬ್ಬವಾಗಿದ್ದು, ಪಕ್ಷಗಳನ್ನು ಮರೆತು ಒಗ್ಗಟ್ಟಿನಿಂದ ಮುಖಂಡರು ಜಾಮಿಯ ಮಸೀದಿ ಗುರುಗಳ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸಿದರು.