Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana
No video available

ಕೃಷ್ಣರಾಜನಗರ: ಕೃಷ್ಣರಾಜನಗರ ಪಟ್ಟಣದ ಮುಸ್ಲಿಂ ಮುಖಂಡರಿಂದ ಸಡಗರ ಸಂಭ್ರಮದಿಂದ ರಂಜಾನ್ ಹಬ್ಬವನ್ನು ಗುರುವಾರ ಆಚರಿಸಲಾಯಿತು.

ಕೃಷ್ಣರಾಜನಗರ ಪಟ್ಟಣದ ಮುಸ್ಲಿಮರು ಸಡಗರ ಸಂಭ್ರಮದಿಂದ ರಂಜಾನ್ ಹಬ್ಬವನ್ನು ಗುರುವಾರ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಆಚರಿಸಿದರು. ದ್ವೇಷ ವೈಮನಸುಗಳನ್ನು ಮರೆತು ಪ್ರೀತಿ-ಸ್ನೇಹಗಳನ್ನು ಬೆಸೆಯುವ ಪವಿತ್ರ ಹಬ್ಬ ರಂಜಾನ್ ಹಬ್ಬವಾಗಿದ್ದು, ಪಕ್ಷಗಳನ್ನು ಮರೆತು ಒಗ್ಗಟ್ಟಿನಿಂದ ಮುಖಂಡರು ಜಾಮಿಯ ಮಸೀದಿ ಗುರುಗಳ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸಿದರು.
ಕೃಷ್ಣರಾಜನಗರ: ಕೃಷ್ಣರಾಜನಗರ ಪಟ್ಟಣದ ಮುಸ್ಲಿಂ ಮುಖಂಡರಿಂದ ಸಡಗರ ಸಂಭ್ರಮದಿಂದ ರಂಜಾನ್ ಹಬ್ಬವನ್ನು ಗುರುವಾರ ಆಚರಿಸಲಾಯಿತು. - Krishnarajanagara News