ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆಗಳಲ್ಲಿ ಸತ್ಯಾಂಶವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ಮದ್ಯಾಹ್ನ 3 ಗಂಟೆಗೆ ಮಾತನಾಡಿದ ಅವರು, ಜೆಡಿಎಸ್ನಲ್ಲಿ ಸಿದ್ದರಾಮಯ್ಯನವರ ರಾಜಕೀಯವನ್ನು ದೇವೇಗೌಡರು ಹತ್ತಿರದಿಂದ ಬಲ್ಲರು. ಈ ಕಾರಣಕ್ಕಾಗಿಯೇ, 'ನಮ್ಮ ಮಗನ ಅಧಿಕಾರ ಹೋಗಲು ಸಿದ್ದರಾಮಯ್ಯನವರೇ ಕಾರಣ' ಎಂದು ದೇವೇಗೌಡರು ಈ ಹಿಂದೆಯೇ ಹೇಳಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ