ಕೋಲಾರ-ಬೆಂಗಳೂರು ನೇರ ರೈಲು ಮಾರ್ಗ, ರೈಲ್ವೆ ಕೋಚ್ ಕಾರ್ಖಾನೆಗೆ ಕೇಂದ್ರ ಸಚಿವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಕೋಲಾರಕ್ಕೆ ಬೆಂಗಳೂರಿನಿಂದ ಕೋಲಾರಕ್ಕೆ ನೇರ ರೈಲ್ವೆ ಮಾರ್ಗವನ್ನು ಮಂಜೂರು ಮಾಡುವ ಬಗ್ಗೆ ಮತ್ತು ಶ್ರೀನಿವಾಸಪುರ ತಾಲೂಕಿನಲ್ಲಿ ರೈಲ್ವೆ ಕೋಚ್ ಕೈಗಾರಿಕೆ ಸ್ಥಾಪನೆ ಮಾಡುವ ಕುರಿತು ಮನವಿ ಪತ್ರವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್, ರಾಜ್ಯ ರೈಲ್ವೆ ಸಚಿವ ವಿ.ಸೋಮಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಗೌರಿಪೇಟೆಯ ಸಾಮಾಜಿಕ ಕಾರ್ಯಕರ್ತ ಕೆ.ಎನ್.ರವೀಂದ್ರನಾಥ್, ನಿವೃತ್ತ ಎ.ಎಸ್.ಐ ಮುನಿಕೃಷ್ಣಯ್ಯ, ವೆಂಕಟೇಗೌಡ, ಡಾ.ಬಿ.ವಿ.ಗಿರಿ, ಅಂಜಲಿದ