Public App Logo
Jansamasya
News
पुलिस
Bjp
National
Bihar
बिहार
कांग्रेस
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
शादी
Crimenews
Kolkata

ಬಳ್ಳಾರಿ: ಹೆಬ್ಬಾಳ ಗ್ರಾಮದಲ್ಲಿ ಸಿಲಿಂಡರ್ ಬ್ಲಾಸ್ಟ್ ಪ್ರಕರಣ, ಗಂಭೀರ ಗಾಯಾಳುಗಳನ್ನ ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Ballari, Ballari | Dec 12, 2025
ಗ್ಯಾಸ್ ಸಿಲಿಂಡರ್ ಅಳವಡಿಕೆ ವೇಳೆ ಸಿಲಿಂಡರಿನ ನೊಬ್ ಕಿತ್ತು ಸಿಲಿಂಡರ್ ಬ್ಲಾಸ್ಟ್ ಆದ ಘಟನೆ ಇಂದು ಬೆಳಿಗ್ಗೆ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್ ಸ್ಪೋಟದ ತೀವ್ರತೆಗೆ ಮೂರು ಕೊಠಡಿಗಳ ಶೆಡ್ಡು ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ 9 ಜನರಿಗೆ ಗಂಭೀರ ಗಾಯಗಳಾಗಿವೆ. ರಾಜ ಸುರೇಶ, ದುರುಗಪ್ಪ, ಹುಸೇನಮ್ಮ, ನಾಗರಾಜ, ದುರ್ಗಮ್ಮ, ವಿಷ್ಣು, ಶ್ರೀ ಕಾಂತ, ಎಂದು ಗುರುತಿಸಲಾಗಿದ್ದು ಎಲ್ಲರನ್ನೂ ಗಂಗಾವತಿಯ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಡಿ.12,ಶುಕ್ರವಾರ ಮಧ್ಯಾಹ್ನ 12:30ಕ್ಕೆ ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಐವರನ್ನು ಬಳ್ಳಾರಿಯ ಓಪಿಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಳ್ಳಾರಿ: ಹೆಬ್ಬಾಳ ಗ್ರಾಮದಲ್ಲಿ ಸಿಲಿಂಡರ್ ಬ್ಲಾಸ್ಟ್ ಪ್ರಕರಣ, ಗಂಭೀರ ಗಾಯಾಳುಗಳನ್ನ ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ - Ballari News