Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana

ಬೆಂಗಳೂರು ಉತ್ತರ: ಬೆಂಗಳೂರು ಕೇಂದ್ರ ನಗರ ಪಾಲಿಕೆ ಸಭಾಂಗಣದಲ್ಲಿ 5ನೇ ರಾಜ್ಯ ಹಣಕಾಸು ಆಯೋಗದ ಸಮಾಲೋಚನೆ ಸಭೆ

ಬೆಂಗಳೂರು ಕೇಂದ್ರ ನಗರ ಪಾಲಿಕೆ ಸಭಾಂಗಣದಲ್ಲಿ 5ನೇ ರಾಜ್ಯ ಹಣಕಾಸು ಆಯೋಗದ ಮಾನ್ಯ ಅಧ್ಯಕ್ಷರಾದ ಡಾ. ಸಿ. ನಾರಾಯಣಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನೆ ಸಭೆ ಜರುಗಿತು. ಸಭೆಯಲ್ಲಿ ಆಯೋಗದ ಸದಸ್ಯರಾದ ಶ್ರೀ ಮೊಹಮ್ಮದ್ ಸನಾವುಲ್ಲ ಹಾಗೂ ಶ್ರೀ ಆರ್. ಎಸ್. ಫೋಂಡೆ ಉಪಸ್ಥಿತರಿದ್ದರು. ಜೊತೆಗೆ ಪಾಲಿಕೆ ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್ ಮತ್ತು ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ದಲ್ಜಿತ್ ಕುಮಾರ್ ಸಭೆಯಲ್ಲಿ ಭಾಗವಹಿಸಿ, ನಗರದ ಅಭಿವೃದ್ಧಿ ಹಾಗೂ ಹಣಕಾಸು ವಿಷಯಗಳ ಕುರಿತು ಚರ್ಚೆ ನಡೆಸಿದರು.