Public App Logo
Jansamasya
News
पुलिस
Bjp
National
Bihar
India
कांग्रेस
बीजेपी
Gujarat
भाजपा
Accident
Congress
Modi
Delhi
Viral
Jharkhand
Up
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh
Haryana
मंत्री
No video available

ದಾವಣಗೆರೆ: ದಾವಣಗೆರೆ : ಹಾವೇರಿಯ ರಾಣೇಬೆನ್ನೂರು ತಾಲೂಕುನರಸೀಪುರ ಗ್ರಾಮದ ಅಂಬಿಗರ ಚೌಡಯ್ಯ ಗುರುಪೀಠಕ್ಕೆ ದಾವಣಗೆರೆ ಬಿಜೆಪಿ ಅಭ್ಯರ್ಥಿ ಭೇಟಿ

Davanagere, Davanagere | Mar 23, 2024
.‌ದಾವಣಗೆರೆ : ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕು ನರಸೀಪುರ ಗ್ರಾಮದ ಅಂಬಿಗರ ಚೌಡಯ್ಯ ಗುರುಪೀಠಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ಭೇಟಿ ನೀಡಿ ಲಿಂಗೈಕ್ಯ ಶ್ರೀ ಶಾಂತಮುನಿ ಶ್ರೀಗಳ ಗದ್ದಿಗೆಗೆ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಿ, ಆಶೀರ್ವಾದ ಪಡೆದರು. ಹರಿಹರ ಬಿಜೆಪಿ ಶಾಸಕರಾದ ಬಿ.ಪಿ.ಹರೀಶ್, ಮುಂಖಡರಾದ ಶಿವಣ್ಣ, ಜಯ್ಯಮ್ಮ, ಬಿಜೆಪಿಯ ಹಿರಿಯ ಮುಂಖಡರಾದ ಕೆಂಚನಹಳ್ಳಿ ಮಾತೇಶಪ್ಪ ಸೇರಿದಂತೆ ಮತ್ತಿತರರು ಇದ್ದರು.‌
ದಾವಣಗೆರೆ: ದಾವಣಗೆರೆ : ಹಾವೇರಿಯ ರಾಣೇಬೆನ್ನೂರು ತಾಲೂಕುನರಸೀಪುರ ಗ್ರಾಮದ ಅಂಬಿಗರ ಚೌಡಯ್ಯ ಗುರುಪೀಠಕ್ಕೆ ದಾವಣಗೆರೆ ಬಿಜೆಪಿ ಅಭ್ಯರ್ಥಿ ಭೇಟಿ - Davanagere News