ಕೊಪ್ಪಳ: ನ್ಯಾಯದ ಹರಿಕಾರ ಪ್ರವಾದಿ ಪೈಗಂಬರ್ ಮೊಹಮ್ಮದ್ (ಸ) ರವರ ಸೀರತ್ ಅಭಿಯಾನ ಇಂದಿನಿಂದ ಆರಂಭ ನಗರದಲ್ಲಿ; ಇಲಿಯಾಸ್ ಹೇಳಿಕೆ
Koppal, Koppal | Sep 3, 2025
ನ್ಯಾಯದ ಹರಿಕಾರ ಪ್ರವಾದಿ ಪೈಗಂಬರ್ ಮೊಹಮ್ಮದ್ (ಸ) ರವರ ಸೀರತ್ ಅಭಿಯಾನ 2025, ಜಮಾತೆ ಇಸ್ಲಾಮಿ ಹಿಂದ್ ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ...