Public App Logo
Jansamasya
Jodhpur
Amitshah
Uppolice
Live
Pratapgarh
Westbengal
Farrukhabad
Mirzapur
Rain
Tikamgarh
Prayagraj
Modiji
���ोगी_आदित्यनाथ
Indianrailways
Letestnews
���ाइक
���ायरल
Arvindkejriwal
Kedarnath
Weather
Rahul
Indianews
New_delhi
Akhileshyadav
Upnews
Newsupdate
Viralvideo
Pressconference
Latestnews

ಯಡ್ರಾಮಿ: ಬಿಜೆಪಿಯವರು ಬರೀ ಸುಳ್ಳು ಹೇಳ್ತಾರೆ.. ಅಪಪ್ರಚಾರ ಮಾಡ್ತಾರೆ: ಪಟ್ಟಣದಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Yadrami, Kalaburagi | Jan 12, 2026
ಕಲಬುರಗಿ : ಬಿಜೆಪಿಯವರು ಬರೀ ಸುಳ್ಳು ಹೇಳ್ತಾರೆ.. ಗ್ಯಾರಂಟಿ ಸ್ಕೀಮ್‌ಗಳ ಮಧ್ಯೆ ನಮ್ಮ ಸರ್ಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡ್ತಿದ್ದರು ಸಹ ಅಪಪ್ರಚಾರ ಮಾಡ್ತಿದಾರೆಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.. ಜನವರಿ 12 ರಂದು ಮಧ್ಯಾನ 3 ಗಂಟೆಗೆ ಯಡ್ರಾಮಿಯಲ್ಲಿ ಮಾತನಾಡಿದ ಅವರು, ಕೋಮುವಾದ, ಹಿಂದೂತ್ವ ಮಾಡಿಕೊಂಡಿರೋ ಬಿಜೆಪಿಗೆ ಅಭಿವೃದ್ಧಿ ಬೇಕಾಗಿಲ್ಲವೆಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು ‌