ಅವರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಭು ಚೌಹಾಣ್ ಅವರ ವಿರುದ್ಧ ಆಗದವರು ದುರುದ್ದೇಶದಿಂದ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಲಬುರ್ಗಿ ಹೈಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದು ಎಂದು ನೀಡಲಾರ ತೀರ್ಪಿನಿಂದ ನ್ಯಾಯಕ್ಕೆ ಜಯ ಸಿಕ್ಕಂತಾಗಿದೆ ಎಂದು ಬಿಜೆಪಿ ಮಂಡಲ್ ಅಧ್ಯಕ್ಷ ಅನೀಲ್ ಪಸಾರ್ಗಿ ಬುಧವಾರ ರಾತ್ರಿ 8.30 ಕ್ಕೆ ತಿಳಿಸಿದರು.