ನವಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಹೋರಾಟ ಹಮ್ಮಿಕೊಳ್ಳಲಾಗಿದೆ. ಚುನಾವಣೆ ಕಾಂಗ್ರೆಸ್ ಸಂದರ್ಭದಲ್ಲಿ ನೀಡಿದ ಮೂರು ಭರವಸೆಗಳನ್ನು ಇನ್ನುವರೆಗೂ ಈಡೇರಿಸಿಲ್ಲ. ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರು ರಾಜ್ಯದ ರೈತರಿಗೆ ಮೂರು ಕಾಯ್ದೆ ಹಿಂಪಡೆಯು ಭರವಸೆ ನೀಡಿದ್ದರು. ಬರವೆಸಿ ಈಡೇರಿಸಿದ ಹಿನ್ನೆಲೆಯಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.