Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
���ादी
Crimenews
Nda
School
Cbi

ರಾಯಚೂರು: ಜಿಲ್ಲೆಯಲ್ಲಿ ನಿರಂತರ ಮಳೆಗೆ ಕೊಚ್ಚಿ ಹೋದ ರಸ್ತೆ; ಹಂಚಿನಾಳ ಗ್ರಾಮದ ಸಂಪರ್ಕ‌‌ ಕಡಿತ

Raichur, Raichur | Sep 26, 2025
ನಿರಂತರ ಮಳೆಯಿಂದಾಗಿ ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲ್ಲೂಕಿನ ಹಂಚಿನಾಳ ಗ್ರಾಮದ ಶೀಲಹಳ್ಳಿ ರಸ್ತೆ ಸೆ.25 ರ ಗುರುವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೆ.26 ಶುಕ್ರವಾರ ಬೆಳಗಿನ ಜಾವ ಮತ್ತೆ ಕೊಚ್ಚಿ ಹೋಗಿದೆ. ಇದರಿಂದ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಈ ಹಿಂದೆ ಸೆ.18 ರಂದು ಕೆರೆ ಹೊಡೆದು ರಸ್ತೆ ಕೊಚ್ಚಿ ಹೋಗಿತ್ತು, ಹಂಚಿನಾಳದ ಗ್ರಾಮಸ್ಥರೇ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿಸಿದ್ದರು. ಇದೀಗ ಮತ್ತೆ ನಿರಂತರ ಮಳೆಯ ಪರಿಣಾಮ ರಸ್ತೆ ಸಂಪೂರ್ಣವಾಗಿ ಹಾನಿಗೊಳಗಾಗಿದೆ.