Public App Logo
Jansamasya
Janmashtami
News
पुलिस
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Madhya_pradesh
अनिल
Cm
Pmmodi
Rahulgandhi
यूपी
कानपुर
Pm
Uttarpradesh

ರಾಯಚೂರು: ಜಿಲ್ಲೆಯಲ್ಲಿ ನಿರಂತರ ಮಳೆಗೆ ಕೊಚ್ಚಿ ಹೋದ ರಸ್ತೆ; ಹಂಚಿನಾಳ ಗ್ರಾಮದ ಸಂಪರ್ಕ‌‌ ಕಡಿತ

Raichur, Raichur | Sep 26, 2025
ನಿರಂತರ ಮಳೆಯಿಂದಾಗಿ ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲ್ಲೂಕಿನ ಹಂಚಿನಾಳ ಗ್ರಾಮದ ಶೀಲಹಳ್ಳಿ ರಸ್ತೆ ಸೆ.25 ರ ಗುರುವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೆ.26 ಶುಕ್ರವಾರ ಬೆಳಗಿನ ಜಾವ ಮತ್ತೆ ಕೊಚ್ಚಿ ಹೋಗಿದೆ. ಇದರಿಂದ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಈ ಹಿಂದೆ ಸೆ.18 ರಂದು ಕೆರೆ ಹೊಡೆದು ರಸ್ತೆ ಕೊಚ್ಚಿ ಹೋಗಿತ್ತು, ಹಂಚಿನಾಳದ ಗ್ರಾಮಸ್ಥರೇ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿಸಿದ್ದರು. ಇದೀಗ ಮತ್ತೆ ನಿರಂತರ ಮಳೆಯ ಪರಿಣಾಮ ರಸ್ತೆ ಸಂಪೂರ್ಣವಾಗಿ ಹಾನಿಗೊಳಗಾಗಿದೆ.