Public App Logo
Jansamasya
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway
Biharnews
Fatehpur
Kanganaranaut
Amitshah

ಬೆಂಗಳೂರು ಉತ್ತರ: ಬೃಹನ್‌ ಮುಂಬೈ ಮಹಾನಗರಪಾಲಿಕೆ ಚುನಾವಣೆ: ಜಗನ್ನಾಥ ಭವನದಲ್ಲಿ ಮಹಾಯುತಿ ಗೆಲುವಿನ ಸಂಭ್ರಮ

ಬೃಹನ್‌ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಿಹಿ ವಿತರಿಸಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ವಕ್ತಾರರಾದ ಶ್ರೀ ಪ್ರಕಾಶ್ ಶೇಷರಾಘವಾಚಾರ್‌, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದು, ಮಹಾಯುತಿ ಗೆಲುವನ್ನು ಹರ್ಷದಿಂದ ಆಚರಿಸಿದರು.