ಚಿತ್ರದುರ್ಗ: ನಗರದ ಗಾಂಧಿ ನಗರಕ್ಕೆ ಮಾಜಿ ಸಚಿವ ಹೆಚ್ ಆಂಜನೇಯ ಬೇಟಿ, ಸಮೀಕ್ಷೆ ಕಾರ್ಯ ವೀಕ್ಷಣೆ
ಚಿತ್ರದುರ್ಗದ ಗಾಂಧಿ ನಗರಕ್ಕೆ ಮಾಜಿ ಸಚಿವ ಹೆಚ್ ಆಂಜನೇಯ ಅವರು ಆಗಮಸಿದ್ದು ಸಮೀಕ್ಷೆ ಕಾರ್ಯ ವೀಕ್ಷಣೆ ಮಾಡಿದ್ದಾರೆ. ಇನ್ನೂ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ನಡೆಸುತ್ತಿದ್ದು ಈ ಹಿನ್ನೆಲೆ ಬುದವಾರ ಮಧ್ಯಾಹ್ನ 12.30 ಕ್ಕೆ ಗಾಂಧಿ ನಗರಕ್ಕೆ ಆಗಮಿಸಿದ ಮಾಜಿ ಸಚಿವ ಹೆಚ್ ಆಂಜನೇಯ ಅವರು ಖುದ್ದು ಸಮೀಕ್ಷೆ ಕಾರ್ಯ ವೀಕ್ಷಣೆ ಮಾಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ