Public App Logo
Jansamasya
News
पुलिस
Bjp
National
Police
Bihar
India
जनसमस्या
चुनाव
बीजेपी
भाजपा
Congress
Modi
Delhi
Viral
Jharkhand
Iyc
Bollywood
दिल्ली
Patna
Breakingnews
महिला
Narendramodi
Madhya_pradesh
Mp
Madhyapradesh
Pmmodi
Ahmedabad
Rahulgandhi

ಕಾರವಾರ: ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಮಹತ್ವ ತಿಳಿದುಕೊಳ್ಳಬೇಕು: ಅಪರ ಜಿಲ್ಲಾಧಿಕಾರಿ.

Karwar, Uttara Kannada | Jan 12, 2026
ಕಾರವಾರ:ಜಿಲ್ಲಾಡಳಿತ ವಿವಿಧ ಇಲಾಖೆ ಗಳ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ, ಕಾರವಾರದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಉದ್ಘಾಟಿಸಿ ಮಾತನಾಡಿಉತ್ಪಾದಕರು ಕೇವಲ ಲಾಭ ಗಳಿಸುವ ಉದ್ದೇಶದಿಂದ ವಸ್ತುಗಳನ್ನು ಉತ್ಪಾದಿಸಿ ಮಾರಾಟ ಮಾಡುವಂತ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಗ್ರಾಹಕರು ಸರಕು, ಸೇವೆಗಳನ್ನು ಪಡೆಯುವಾಗ ಹಿಂದಿಗಿAತಲೂ ಹೆಚ್ಚು ಜಾಗೃತರಾಗಬೇಕು. ಗ್ರಾಹಕರ ಹಕ್ಕುಗಳ ಮಹತ್ವ, ಕರ್ತವ್ಯವನ್ನು ತಿಳಿದುಕೊಳ್ಳಬೇಕು ಎಂದರು.