ಹೊಳಲ್ಕೆರೆ ಪಟ್ಟಣದ ಸಂವಿಧಾನ ಸೌದದಲ್ಲಿ ಸಂತ ಕವಿ ಕನಕದಾಸರ 538ನೇ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ಶನಿವಾರ ಬೆಳಗ್ಗೆ 11 ಗಂಟೆಗೆ ಹೊಳಲ್ಕೆರೆ ತಾಲ್ಲೂಕು ಆಡಳಿತ ಇವರ ವತಿಯಿಂದ ಹೊಳಲ್ಕೆರೆಯ ಸಂವಿಧಾನ ಸೌಧದಲ್ಲಿ ಸಂತ ಕವಿ ಕನಕದಾಸರ 538ನೇ ಜಯಂತ್ಯೋತ್ಸವ ಹಮ್ಮಿಕೊಂಡಿದ್ದು ಶಾಸಕ ಎಂ ಚಂದ್ರಪ್ಪ ಅವರು ಆಗಮಿಸಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿ, ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದಾರೆ