Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana

ಬಳ್ಳಾರಿ: ಜಿಲ್ಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತಕ್ಷಣ ಆರಂಭಿಸಬೇಕು ನಗರದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಅಧ್ಯ ಕ್ಷಮಾಧವ ರೆಡ್ಡಿ, ಆಗ್ರಹ

Ballari, Ballari | Dec 16, 2025
ಬಳ್ಳಾರಿಯಲ್ಲಿಯೇ ತಕ್ಷಣ ಮೆಕ್ಕೆಜೋಳ ಖರೀದಿ ಕೇಂದ್ರ ಎಂದು ಆರಂಭಿಸಬೇಕು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಅಧ್ಯಕ್ಷಮಾಧವ ರೆಡ್ಡಿ, ಒತ್ತಾಯಿಸಿದ್ದಾರೆ. ಮಂಗಳವಾರ ಮದ್ಯಾಹ್ನ 12ಗಂಟೆಗೆಮಾತನಾಡಿ, (ಕೆಎಂಎಫ್) ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ದರದಲ್ಲಿ ರೈತರಿಂದ ಮೆಕ್ಕೆ ಜೋಳವನ್ನು ಖರೀದಿಸುತ್ತಿದೆಯಾದರೂ, ರೈತರಿಗೆ ಇದರ ಸಂಪೂರ್ಣ ಲಾಭ ಸಿಗದಂಥ ಪರಿಸ್ಥಿತಿ ಎದುರಾಗಿದೆ. ಸಾಗಣೆ ವೆಚ್ಚವೇ ದುಬಾರಿಯಾಗುವ ಆತಂಕ ಎದುರಾಗಿದೆ. ಮೆಕ್ಕೆಜೋಳ ಮಾರಾಟ ಮಾಡಲು ಕೆಎಂಎಫ್‌ಗೆ ನೋಂದಣಿ ಮಾಡಿಕೊಂಡಿರುವ ಬಳ್ಳಾರಿ, ವಿಜಯನಗರ, ಕೊಪ್ಪಳ ಭಾಗದ ರೈತರು, ಉತ್ಪನ್ನವನ್ನು ತಮ್ಮ ಸ್ವಂತ ಖರ್ಚಿನಲ್ಲಿ ಧಾರವಾಡಕ್ಕೆ ಕೊಂಡೊಯ್ಯಬೇಕಾಗಿ ಬಂದಿದೆ.
ಬಳ್ಳಾರಿ: ಜಿಲ್ಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತಕ್ಷಣ ಆರಂಭಿಸಬೇಕು ನಗರದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಅಧ್ಯ ಕ್ಷಮಾಧವ ರೆಡ್ಡಿ, ಆಗ್ರಹ - Ballari News