ಬೆಂಗಳೂರು ಉತ್ತರ: 'ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದು ವಿಚಾರ,' ಪೊಲೀಸ್ ಕಮಿಷನರ್ ಹೇಳಿದ್ದೇನು?
Bengaluru North, Bengaluru Urban | Aug 14, 2025
ರೇಣುಕಾಸ್ವಾಮಿ ಹತ್ಯೆ ಪ್ರಕರಣದ 7 ಜನ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಅದರನ್ವಯ ಸಂಪೂರ್ಣ ಮಾಹಿತಿ ಪಡೆದು...