ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಾರ್ಡ್ ನಂ 30ರ ಸೆಂಟ್ರಲ್ ಎಕ್ಸೈಸ್ ಕಾಲೋನಿ ರಸ್ತೆ ಕಾಮಗಾರಿಗೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಭಾನುವಾರ ಮದ್ಯಾಹ್ನ 3 ಗಂಟೆಗೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ವೇಳೆ ಮಾಜಿ ಮಹಾಪೌರ ರಾಮಣ್ಣ ಬಡಿಗೇರ, ವಾರ್ಡ ನೀ ಮುಖಂಡರು ಸೇರಿದಂತೆ ಇತರರಿದ್ದರು.