ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿ ಮಾಡುವ ಕಡೆ ನಿರ್ಲಕ್ಷ ವಹಿಸದಿರಿ ; ಉಪ ವಿಭಾಗಾಧಿಕಾರಿ ಮೈತ್ರಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉಪ ವಿಭಾಗ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಉಪ ವಿಭಾಗ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯನ್ನು ಏರ್ಪಡಿಸಲಾಗಿತ್ತು. ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಮತ್ತು ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ದೌರ್ಜನ್ಯ ನಡೆಯದಂತೆ ತಡೆಯುವ ಕುರಿತು ಚರ್ಚಿಸಲಾಯಿತು. ಉಪ ವಿಭಾಗಾಧಿಕಾರಿ ಮೈತ್ರಿ ಹೆಚ್.ಪಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿ ಮಾಡು