ಮಾನ್ವಿ: ಪಟ್ಟಣದ ತಹಸಿಲ್ದಾರ್ ಕಚೇರಿ ಮುಂದೆ ಪತ್ರಕರ್ತರ ಸಂಘದ ಪ್ರತಿಭಟನೆ,ಕೊತ್ತದೊಡ್ಡಿ ಏಕಲವ್ಯ ಶಾಲೆಯ ಪ್ರಾಂಶುಪಾಲ ವಿರುದ್ಧ ಪ್ರತಿಭಟನೆ
Manvi, Raichur | Aug 25, 2025
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ತಹಸಿಲ್ದಾರ್ ಕಚೇರಿ ಮುಂದೆ ಸೋಮವಾರ ಮಧ್ಯಾಹ್ನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ...