ಬಾಗೇಪಲ್ಲಿ ತಾಲೂಕಿನಿಂದ ಬೇರ್ಪಟ್ಟ ನೂತನ ಚೇಳೂರು ತಾಲೂಕು ಕೇಂದ್ರದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಬೆಳಗ್ಗೆವರೆಗೆ ಸುರಿದ ಮಳೆಯಿಂದಾಗಿ ಶಾಲಾ ವರ್ಣ ಸಂಪೂರ್ಣವಾಗಿ ಜಲಾವೃತವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ನೀರನ್ನು ಹೊರಹಾಕಲು ಹಲವು ರೀತಿಯ ಪ್ರಯತ್ನಗಳು ನಡೆಸುತ್ತಿದ್ದಾರೆ. ಇನ್ನು ಇದರಿಂದ ಗೋಡೆಗಳು ಸಂಪೂರ್ಣವಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಅಸಹಾಯಕತೆಯಲ್ಲಿ ತರಗತಿಗಳನ್ನು ನಡೆಸುವಂತಾಗಿದೆ.