ಧಾರವಾಡ: ರೈತರಿಗೆ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡುವಂತೆ ಧಾರವಾಡ ಧ್ವನಿ ವತಿಯಿಂದ ಸಚಿವ ಸಂತೋಷ ಲಾಡ್ ಗೆ ಮನವಿ ಸಲ್ಲಿಕೆ
Dharwad, Dharwad | Sep 1, 2025
ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಹೆಸರು, ಉದ್ದು, ಸೋಯಾಬೀನ್ ಬೆಳೆಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ, ರೈತರಿಗೆ ಬೆಳೆಹಾನಿ...