Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಹಾವೇರಿ: ಕಾಗಿನೆಲೆ‌ ಕನಕಗುರುಪೀಠದ ನಿರಂಜನಾನಂದಪುರಿಗಳ ಬಗ್ಗೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿಕೆಗೆ‌ ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ್ ಖಂಡನೆ

Haveri, Haveri | Oct 1, 2025
ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಕಾಗಿನೆಲೆಯಲ್ಲಿರುವ ಕನಕಗುರುಪೀಠದ ಶ್ರೀಗಳ ಬಗ್ಗೆ ಮಾಜಿ ಸಚಿವ ಹೆಚ್‌. ವಿಶ್ವನಾಥ್ ಹಗುರವಾಗಿ ಮಾತನಾಡಿದ್ದಾರೆ ಎಂದು ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ್ ಆರೋಪಿಸಿದ್ದಾರೆ‌. ಹಾವೇರಿಯಲ್ಲಿ ಮಾತನಾಡಿದ ಅವರು ಈ ರೀತಿಯ ಹೇಳಿಕೆಗಳು ಅವರಿಗೆ ಶೋಭೆ ತರುವದಿಲ್ಲ ಎಂದು ತಿಳಿಸಿದರು. ಈ ಕೂಡಲೇ ವಿಶ್ವನಾಥ ಕ್ಷಮೆಯಾಚಿಸಬೇಕು ಎಂದು ಶಿವಣ್ಣನವರ್ ಆಗ್ರಹಿಸಿದರು.