Public App Logo
Jansamasya
News
Bjp
National
Police
Bihar
बिहार
India
कांग्रेस
भाजपा
Congress
Modi
Delhi
Viral
Jharkhand
Rajasthan
Bollywood
Patna
Breakingnews
Narendramodi
Madhya_pradesh
Cm
Pmmodi
Rahulgandhi
यूपी
Uttarpradesh
Haryana
Uttarakhand
Crimenews
Aap

ಬೀದರ್: ಕನ್ಹೇರಿ ಮಠದ ಶ್ರೀಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ ; ನಗರದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಿರಣ ಖಂಡ್ರೆ

Bidar, Bidar | Oct 22, 2025
ಬೀದರ್ : ಲಿಂಗಾಯತ ಮಠಾಧೀಶರ ವಿರುದ್ಧ ಆರೋಪ ಮಾಡಿರುವ ಕನ್ಹೇರಿ ಶ್ರೀಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಿರಣ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಗೆ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಬೀದರ್: ಕನ್ಹೇರಿ ಮಠದ ಶ್ರೀಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ ; ನಗರದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಿರಣ ಖಂಡ್ರೆ - Bidar News