Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana

ಬೀದರ್: ಕನ್ಹೇರಿ ಮಠದ ಶ್ರೀಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ ; ನಗರದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಿರಣ ಖಂಡ್ರೆ

Bidar, Bidar | Oct 22, 2025
ಬೀದರ್ : ಲಿಂಗಾಯತ ಮಠಾಧೀಶರ ವಿರುದ್ಧ ಆರೋಪ ಮಾಡಿರುವ ಕನ್ಹೇರಿ ಶ್ರೀಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಿರಣ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಗೆ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.